ಸಿಎಂ ಪರಿಹಾರ ನಿಧಿಯಿಂದ ಕೊರೋನಾಗೆ ಇದುವರೆಗೆ ಖರ್ಚಾಗಿದ್ದು ಎಷ್ಟು ಗೊತ್ತಾ?

Webdunia
ಶನಿವಾರ, 4 ಜುಲೈ 2020 (11:20 IST)
ಬೆಂಗಳೂರು: ಕೊರೋನಾ ರೋಗದ ವಿರುದ್ಧ ಹೋರಾಡಲು ಅನೇಕರು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮಿಂದಾದಷ್ಟು ದೇಣಿಗೆ ನೀಡಿದ್ದರು. ಈ ಪೈಕಿ ಎಷ್ಟು ಹಣ ಕೊರೋನಾಗಾಗಿ ಖರ್ಚಾಗಿದೆ ಗೊತ್ತಾ?

 

ಜನರು ನೀಡಿದ ದೇಣಿಗೆಯಿಂದ ಇದುವರೆಗೆ ಸುಮಾರು 334.50 ಕೋಟಿ ರೂ. ಸಂಗ್ರಹವಾಗಿದೆ. ಈ ಪೈಕಿ 140.72 ಕೋಟಿ ರೂ. ಇದುವರೆಗೆ ವೆಚ್ಚ ಮಾಡಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ. ಇತ್ತೀಚೆಗಷ್ಟೇ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸರ್ಕಾರ ಕೊರೋನಾಗೆ ಸಂಗ್ರಹವಾದ ಹಣದಿಂದ ನಯಾ ಪೈಸೆ ಖರ್ಚು ಮಾಡಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಕಚೇರಿ ಈ ಮಾಹಿತಿ ಬಹಿರಂಗಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments