Select Your Language

Notifications

webdunia
webdunia
webdunia
webdunia

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು
ಮಂಗಳೂರು , ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದ ಚಟ್ನಿ ಮಾಡುವುದು ಹೇಗೆ ಗೊತ್ತಾ?