Webdunia - Bharat's app for daily news and videos

Install App

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

Webdunia
ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments