ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

Webdunia
ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments