Webdunia - Bharat's app for daily news and videos

Install App

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

Webdunia
ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments