Webdunia - Bharat's app for daily news and videos

Install App

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

Webdunia
ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments