Webdunia - Bharat's app for daily news and videos

Install App

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

Webdunia
ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments