Webdunia - Bharat's app for daily news and videos

Install App

ಸಚಿವ ಭೈರತಿ ಬಸವರಾಜು ಕಾರ್ಯಕ್ರಮದಲ್ಲಿ ನಡೆದ ಎಡವಟ್ಟು ಸಮರ್ಥಿಸಿಕೊಂಡ ನಟ ಜಗ್ಗೇಶ್

Webdunia
ಸೋಮವಾರ, 11 ಮೇ 2020 (09:00 IST)
ಬೆಂಗಳೂರು: ಕೆ ಆರ್ ಪುರಂ ಶಾಸಕ ಭೈರತಿ ಬಸವರಾಜು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸಾಮಾಜಿಕ ಅಂತರ ಮರೆತು ದಿನಸಿಗಾಗಿ ನೂಕು ನುಗ್ಗಲು ನಡೆಸಿದ ಘಟನೆಯನ್ನು ನಟ, ಬಿಜೆಪಿ ನಾಯಕ ಜಗ್ಗೇಶ್ ಸಮರ್ಥಿಸಿಕೊಂಡಿದ್ದಾರೆ.


ಕೊರೋನಾ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವಾಗ ರಾಜ್ಯ ಸರ್ಕಾರದ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಇಂತಹ ಎಡವಟ್ಟು ಆಗಿರುವುದಕ್ಕೆ ಹಲವರು ಟೀಕಾ ಪ್ರಹಾರ ನಡೆಸಿದ್ದರು. ಜನರು ನೂಕು ನುಗ್ಗಲು ನಡೆಸಿದ್ದಲ್ಲದೆ, ಕೆಲವರು ಸುರಕ್ಷಿತಾ ಸಾಧನವನ್ನೂ ಧರಿಸಿರಲಿಲ್ಲ. ಇಂತಹ ಘಟನೆಗಳು ಅಪಾಯಕ್ಕೆ ದಾರಿ ಮಾಡಿಕೊಟ್ಟಂತೆ.

ಈ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಜಗ್ಗೇಶ್, ಪಾಪ, ಇದು ಅಶಿಸ್ತಲ್ಲ. ಬದಲಾಗಿ ಹಸಿವು. ಹಾಳಾದ್ದು ಕೊರೋನಾ ವಿಶ್ವದ ನೆಮ್ಮದಿಗೆಡಿಸಿದೆ. ಈ ದೃಶ್ಯ ನೋಡಿ ಸಂಕಟವಾಯಿತು. ಕ್ರೂರ ಧನದಾಹಿ ಚೈನ ದೇಶಕ್ಕೆ ಕ್ಷಮೆ ಕೂಡಾ ಇರಬಾರದು ಎಂದು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments