ಮದುವೆಗಳಿಗೂ ತಟ್ಟಿದ ಜನತಾ ಕರ್ಪ್ಯೂ ಬಿಸಿ

Webdunia
ಭಾನುವಾರ, 22 ಮಾರ್ಚ್ 2020 (09:54 IST)
ಬೆಂಗಳೂರು : ಕೊರೊನಾ ಸೋಂಕು ತಡೆಗೆ ಕರೆ ನೀಡಿದ ಜನತಾ ಕರ್ಪ್ಯೂ ನ ಬಿಸಿ ಮದುವೆಗಳಿಗೂ ತಟ್ಟಿದೆ ಎನ್ನಲಾಗಿದೆ.

ಜನತಾ ಕರ್ಪ್ಯೂ ಹಿನ್ನಲೆಯಲ್ಲಿ ಹಾಸನದಲ್ಲಿ ನಡೀತಿರೋ ಮದುವೆಗಳಲ್ಲಿ ಜನರೇ ಇಲ್ಲದಂತಾಗಿದೆ. ಆದಕಾರಣ ಕುಟುಂಬಸ್ಥರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಮದುವೆ ಮಾಡಿ ಮುಗಿಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

 

ಹಾಗೇ ಇನ್ನೊಂದೆಡೆ ಜನತಾ ಕರ್ಪ್ಯೂ ಮಧ್ಯೆ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಂದೆಯ ಅನಾರೋಗ್ಯ ಹಿನ್ನಲೆ ಮೈಸೂರಿನ ಪಡುವಾರಹಳ್ಳಿಯ ದೇವಾಲಯದಲ್ಲಿ ಸರಳವಾಗಿ ಮದುವೆ ಮಾಡಿ ಮುಗಿಸಲಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments