Webdunia - Bharat's app for daily news and videos

Install App

ಅತೀ ಹೆಚ್ಚು ಸೋಂಕಿತರನ್ನು ಹೊಂದಿದ್ದ ಕಾಸರಗೋಡು ಈಗ ಹಸಿರು ಪಟ್ಟಿಗೆ! ಏನಿದು ಮ್ಯಾಜಿಕ್?

Webdunia
ಮಂಗಳವಾರ, 12 ಮೇ 2020 (09:18 IST)
ಮಂಗಳೂರು: ಕೇರಳದ ಒಟ್ಟಾರೆ ಸೋಂಕಿತರ ಸಂಖ್ಯೆಗಿಂತಲೂ ಅಧಿಕ ಸೋಂಕಿತರನ್ನು ಹೊಂದಿದ್ದ ಕುಖ್ಯಾತಿ ಕಾಸರಗೋಡು ಜಿಲ್ಲೆಯದಾಗಿತ್ತು. ಆದರೆ ಈಗ ಈ ಜಿಲ್ಲೆ ಹಸಿರುವಲಯ ಸೇರಿಕೊಂಡಿದೆ.


ಅತೀ ಹೆಚ್ಚು ಸೋಂಕಿತರನ್ನು ಹೊಂದಿದ್ದ ಕಾಸರಗೋಡು ಈಗ ಕೊರೋನಾ ಮುಕ್ತವಾಗಿದ್ದು, ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಹೀಗಾಗಿ ಹಸಿರುವಲಯಕ್ಕೆ ಸೇರ್ಪಡೆಯಾಗುವ ಸಿದ್ಧತೆಯಲ್ಲಿದೆ.

ಇದಕ್ಕೆಲ್ಲಾ ಇಲ್ಲಿನ ಜಿಲ್ಲಾಧಿಕಾರಿ ಸಜಿತ್ ಬಾಬು ಕಾರ್ಯಕ್ಷಮತೆಯೇ ಕಾರಣ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದು ಇತರ ಸೋಂಕಿತ ಜಿಲ್ಲೆಗಳಿಗೂ ಮಾದರಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments