ಅತೀ ಹೆಚ್ಚು ಸೋಂಕಿತರನ್ನು ಹೊಂದಿದ್ದ ಕಾಸರಗೋಡು ಈಗ ಹಸಿರು ಪಟ್ಟಿಗೆ! ಏನಿದು ಮ್ಯಾಜಿಕ್?

Webdunia
ಮಂಗಳವಾರ, 12 ಮೇ 2020 (09:18 IST)
ಮಂಗಳೂರು: ಕೇರಳದ ಒಟ್ಟಾರೆ ಸೋಂಕಿತರ ಸಂಖ್ಯೆಗಿಂತಲೂ ಅಧಿಕ ಸೋಂಕಿತರನ್ನು ಹೊಂದಿದ್ದ ಕುಖ್ಯಾತಿ ಕಾಸರಗೋಡು ಜಿಲ್ಲೆಯದಾಗಿತ್ತು. ಆದರೆ ಈಗ ಈ ಜಿಲ್ಲೆ ಹಸಿರುವಲಯ ಸೇರಿಕೊಂಡಿದೆ.


ಅತೀ ಹೆಚ್ಚು ಸೋಂಕಿತರನ್ನು ಹೊಂದಿದ್ದ ಕಾಸರಗೋಡು ಈಗ ಕೊರೋನಾ ಮುಕ್ತವಾಗಿದ್ದು, ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಹೀಗಾಗಿ ಹಸಿರುವಲಯಕ್ಕೆ ಸೇರ್ಪಡೆಯಾಗುವ ಸಿದ್ಧತೆಯಲ್ಲಿದೆ.

ಇದಕ್ಕೆಲ್ಲಾ ಇಲ್ಲಿನ ಜಿಲ್ಲಾಧಿಕಾರಿ ಸಜಿತ್ ಬಾಬು ಕಾರ್ಯಕ್ಷಮತೆಯೇ ಕಾರಣ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದು ಇತರ ಸೋಂಕಿತ ಜಿಲ್ಲೆಗಳಿಗೂ ಮಾದರಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments