Webdunia - Bharat's app for daily news and videos

Install App

ಕೇರಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ

Webdunia
ಸೋಮವಾರ, 20 ಏಪ್ರಿಲ್ 2020 (09:44 IST)
ಕೊಚ್ಚಿ: ಕೇರಳದಲ್ಲಿ ಕೊರೋನಾ ನಿಯಂತ್ರಣವಾಗುತ್ತಿರುವ ಬೆನ್ನಲ್ಲೇ ಲಾಕ್ ಡೌನ್ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ.


ಕೇರಳದಲ್ಲಿ ಇಂದಿನಿಂದ ಕೆಲವು ಬಸ್, ದ್ವಿಚಕ್ರ ವಾಹನ, ಹೋಟೆಲ್ ಗಳನ್ನು ಷರತ್ತುಬದ್ಧವಾಗಿ ತೆರೆಯಲು ಅನುಮತಿ ನೀಡಲಾಗಿದೆ. ಇದು ಕೇಂದ್ರ ಗೃಹ ಸಚಿವಾಲಯದ ಕೆಂಗಣ್ಣಿಗೆ ಗುರಿಯಾಗಿದೆ.

ಕೇಂದ್ರ ಮೇ 3 ರವರೆಗೂ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿತ್ತು. ಆದರೆ ಕೇರಳ ರಾಜ್ಯ ಸರ್ಕಾರ ಏಕಾಂಗಿಯಾಗಿ ಕರ್ಫ್ಯೂ ಸಡಿಲಿಸುವ ನಿರ್ಧಾರ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಸ್ನಾನ ಮಾಡುವಾಗ ಹೊಕ್ಕುಳ ಸ್ವಚ್ಛ ಮಾಡದೇ ಇದ್ದರೆ ಏನಾಗುತ್ತದೆ

ಉಗುರುಗಳು ಬಿರುಕು ಅಥವಾ ಒಡೆಯುವುದು ಯಾಕೆ

ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದರೆ ಈ ಸಿಂಪಲ್ ಮನೆ ಮದ್ದು ಮಾಡಿ

ವಾರಕ್ಕೆ ಎರಡು ಸೀಬೆಕಾಯಿ ತಿನ್ನುವುದರಿಂದ ಮೂರು ಲಾಭಗಳಿವೆ

ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೆರವು ನೀಡುವ ಕೆಲ ಟಿಪ್ಸ್‌ ಇಲ್ಲಿವೆ

ಮುಂದಿನ ಸುದ್ದಿ
Show comments