ಕೇರಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ

Webdunia
ಸೋಮವಾರ, 20 ಏಪ್ರಿಲ್ 2020 (09:44 IST)
ಕೊಚ್ಚಿ: ಕೇರಳದಲ್ಲಿ ಕೊರೋನಾ ನಿಯಂತ್ರಣವಾಗುತ್ತಿರುವ ಬೆನ್ನಲ್ಲೇ ಲಾಕ್ ಡೌನ್ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ.


ಕೇರಳದಲ್ಲಿ ಇಂದಿನಿಂದ ಕೆಲವು ಬಸ್, ದ್ವಿಚಕ್ರ ವಾಹನ, ಹೋಟೆಲ್ ಗಳನ್ನು ಷರತ್ತುಬದ್ಧವಾಗಿ ತೆರೆಯಲು ಅನುಮತಿ ನೀಡಲಾಗಿದೆ. ಇದು ಕೇಂದ್ರ ಗೃಹ ಸಚಿವಾಲಯದ ಕೆಂಗಣ್ಣಿಗೆ ಗುರಿಯಾಗಿದೆ.

ಕೇಂದ್ರ ಮೇ 3 ರವರೆಗೂ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿತ್ತು. ಆದರೆ ಕೇರಳ ರಾಜ್ಯ ಸರ್ಕಾರ ಏಕಾಂಗಿಯಾಗಿ ಕರ್ಫ್ಯೂ ಸಡಿಲಿಸುವ ನಿರ್ಧಾರ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಮುಂದಿನ ಸುದ್ದಿ
Show comments