Webdunia - Bharat's app for daily news and videos

Install App

ಮಂಗಳೂರು-ಕಾಸರಗೋಡು ರಸ್ತೆಯಲ್ಲಿ ಕರ್ನಾಟಕ ಹಾಕಿದ ಗಡಿ ದಿಗ್ಭಂಧನ ತೆಗೆಸುವಂತೆ ಕೇಂದ್ರಕ್ಕೆ ಕೇರಳ ಹೈಕೋರ್ಟ್ ಆದೇಶ

Webdunia
ಗುರುವಾರ, 2 ಏಪ್ರಿಲ್ 2020 (10:00 IST)
ಕೇರಳ : ಮಂಗಳೂರು-ಕಾಸರಗೋಡು ಸಂಪರ್ಕವಿರುವ ರಸ್ತೆಯಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಭಂಧನವನ್ನು ತೆಗೆದುಹಾಕುವಂತೆ ಕೇರಳ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಬಗ್ಗೆ ಕೇರಳ ಹೈಕೋರ್ಟ್ ಅಸೋಸಿಯೇಷನ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್, ಮಂಗಳೂರು-ಕಾಸರಗೋಡು ಸಂಪರ್ಕವಿರುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದಕಾರಣ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ನಿರ್ಮಿಸಿರುವ ಗಡಿ ಪ್ರದೇಶ ದಿಗ್ಭಂಧನವನ್ನು ತೆಗೆದುಹಾಕಿ ಎರಡು ರಾಜ್ಯಗಳ ನಡುವಿನ ಗಡಿಯುದ್ಧಕ್ಕೂ , ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವುದಾಗಿ ಹೇಳಿದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments