Webdunia - Bharat's app for daily news and videos

Install App

ಕೊರೋನಾ ಇಫೆಕ್ಟ್: ಕರ್ನಾಟಕದಿಂದ ಕೇರಳಕ್ಕೆ ಸಂಚಾರ ಬಂದ್

Webdunia
ಶನಿವಾರ, 21 ಮಾರ್ಚ್ 2020 (10:08 IST)
ಮಂಗಳೂರು: ಕೇರಳದ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತೀ ಹೆಚ್ಚು ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಕರ್ನಾಟಕದಿಂದ ಕೇರಳಕ್ಕೆ ಸಂಚಾರ ಬಂದ್ ಮಾಡಿ ದ.ಕ. ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಕಾಸರಗೋಡಿನಲ್ಲಿ ಇದುವರೆಗೆ 6 ಕೊರೋನಾ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ಗಡಿ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಇದೀಗ ಉಭಯ ರಾಜ್ಯಗಳ ನಡುವಿನ ಬಸ್ ಹಾಗೂ ಇತರ ಸಂಚಾರ ವ್ಯವಸ್ಥೆಯನ್ನೂ ಬಂದ್ ಮಾಡಲಾಗಿದೆ.

ಕಾಸರಗೋಡಿನಲ್ಲಿ ನಾಳೆಯಿಂದ ಒಂದು ವಾರ ಕಾಲ ಸಂಪೂರ್ಣ ಬಂದ್ ಮಾಡಲಾಗಿದ್ದು, ಸರಕಾರಿ, ಖಾಸಗಿ ಕಂಪನಿಗಳು, ಸಂಚಾರ, ಅಂಗಡಿ ಮುಂಗಟ್ಟುಗಳು, ಮದುವೆ, ಇನ್ನಿತರ ಸಮಾರಂಭಗಳು, ಕ್ರೀಡಾ ಕೂಟಗಳು ಎಲ್ಲವೂ ಸ್ತಬ್ಧವಾಗಲಿದೆ. ಅಗತ್ಯ ಸೇವೆಗಳನ್ನು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ತೆರೆಯಲು ಜಿಲ್ಲಾಧಿಕಾರಿಗಳು ಇಲ್ಲಿ ಆದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments