Webdunia - Bharat's app for daily news and videos

Install App

ಕೊರೋನಾಗೆ ದೇಣಿಗೆ ನೀಡಲು ವಿಶ್ವಕಪ್ ಬ್ಯಾಟ್ ಹರಾಜಿಗಿಟ್ಟ ಕೆಎಲ್ ರಾಹುಲ್

Webdunia
ಮಂಗಳವಾರ, 21 ಏಪ್ರಿಲ್ 2020 (09:17 IST)
ಮುಂಬೈ: ದೇಶದಾದ್ಯಂತ ಕೊರೋನಾ ರೋಗ ಹಲವರ ಜೀವನ ಅತಂತ್ರಗೊಳಿಸಿದೆ. ಇಂತಹವರ ನೆರವಿಗಾಗಿ ಕ್ರಿಕೆಟಿಗ ಕೆಎಲ್ ರಾಹುಲ್ ಈಗ ತಾವು ವಿಶ್ವಕಪ್ ನಲ್ಲಿ ಆಡಿದ್ದ ಬ್ಯಾಟ್ ನ್ನು ಹರಾಜಿಗಿಟ್ಟಿದ್ದಾರೆ.


ಅವೇರ್ ಫೌಂಡೇಷನ್ ಎನ್ನುವ ಸಂಸ್ಥೆಯ ಜತೆಗೆ ಕೈ ಜೋಡಿಸಿರುವ ರಾಹುಲ್ ತಾವು ಏಕದಿನ ವಿಶ್ವಕಪ್ ನಲ್ಲಿ ಆಡಿದ್ದ ಬ್ಯಾಟ್‍, ತಮ್ಮ ಟೆಸ್ಟ್, ಏಕದಿನ ಮತ್ತು ಟಿ20 ಜೆರ್ಸಿ, ಗ್ಲೌಸ್, ಪ್ಯಾಡ್ ನ್ನು ಹರಾಜಿಗಿಡಲು ಸಹಿ ಹಾಕಿ ಸಂಸ್ಥೆಗೆ ನೀಡಿದ್ದಾರೆ.

ಈ ಸಂಸ್ಥೆ ಕೊರೋನಾದಿಂದಾಗಿ ಸಂಕಷ್ಟಕ್ಕೀಡಾದ, ಬದುಕು ಕಳೆದುಕೊಂಡ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಈ ಹರಾಜಿನಲ್ಲಿ ಎಷ್ಟೇ ಮೊತ್ತದ ಹಣ ಸಂಗ್ರಹವಾದರೂ ಸಂಸ್ಥೆಗೆ ಸೇರಲಿದ್ದು, ಅದು ಕೊರೋನಾದಿಂದಾಗಿ ಸಂಕಷ್ಟಕ್ಕೀಡಾದವರ ನೆರವಿಗೆ ಬಳಕೆಯಾಗಲಿದೆ ಎಂದು ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments