Webdunia - Bharat's app for daily news and videos

Install App

ಕೊರೋನಾಗೆ ದೇಣಿಗೆ ನೀಡಲು ವಿಶ್ವಕಪ್ ಬ್ಯಾಟ್ ಹರಾಜಿಗಿಟ್ಟ ಕೆಎಲ್ ರಾಹುಲ್

Webdunia
ಮಂಗಳವಾರ, 21 ಏಪ್ರಿಲ್ 2020 (09:17 IST)
ಮುಂಬೈ: ದೇಶದಾದ್ಯಂತ ಕೊರೋನಾ ರೋಗ ಹಲವರ ಜೀವನ ಅತಂತ್ರಗೊಳಿಸಿದೆ. ಇಂತಹವರ ನೆರವಿಗಾಗಿ ಕ್ರಿಕೆಟಿಗ ಕೆಎಲ್ ರಾಹುಲ್ ಈಗ ತಾವು ವಿಶ್ವಕಪ್ ನಲ್ಲಿ ಆಡಿದ್ದ ಬ್ಯಾಟ್ ನ್ನು ಹರಾಜಿಗಿಟ್ಟಿದ್ದಾರೆ.


ಅವೇರ್ ಫೌಂಡೇಷನ್ ಎನ್ನುವ ಸಂಸ್ಥೆಯ ಜತೆಗೆ ಕೈ ಜೋಡಿಸಿರುವ ರಾಹುಲ್ ತಾವು ಏಕದಿನ ವಿಶ್ವಕಪ್ ನಲ್ಲಿ ಆಡಿದ್ದ ಬ್ಯಾಟ್‍, ತಮ್ಮ ಟೆಸ್ಟ್, ಏಕದಿನ ಮತ್ತು ಟಿ20 ಜೆರ್ಸಿ, ಗ್ಲೌಸ್, ಪ್ಯಾಡ್ ನ್ನು ಹರಾಜಿಗಿಡಲು ಸಹಿ ಹಾಕಿ ಸಂಸ್ಥೆಗೆ ನೀಡಿದ್ದಾರೆ.

ಈ ಸಂಸ್ಥೆ ಕೊರೋನಾದಿಂದಾಗಿ ಸಂಕಷ್ಟಕ್ಕೀಡಾದ, ಬದುಕು ಕಳೆದುಕೊಂಡ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಈ ಹರಾಜಿನಲ್ಲಿ ಎಷ್ಟೇ ಮೊತ್ತದ ಹಣ ಸಂಗ್ರಹವಾದರೂ ಸಂಸ್ಥೆಗೆ ಸೇರಲಿದ್ದು, ಅದು ಕೊರೋನಾದಿಂದಾಗಿ ಸಂಕಷ್ಟಕ್ಕೀಡಾದವರ ನೆರವಿಗೆ ಬಳಕೆಯಾಗಲಿದೆ ಎಂದು ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments