Webdunia - Bharat's app for daily news and videos

Install App

ಕುಣಿಗಲ್ ಶಾಸಕ ಡಾ.ರಂಗನಾಥ್ ಕೊರೊನಾ ಪಾಸಿಟಿವ್

Webdunia
ಸೋಮವಾರ, 6 ಜುಲೈ 2020 (11:27 IST)
ಕುಣಿಗಲ್ : ರಾಜ್ಯದ ಶಾಸಕರಿಗೂ ಕೊರೊನಾ ಕಂಟಕ ಎದುರಾಗಿದ್ದು, ಇಂದು ಶಾಸಕರೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಭಾರತ್ ಶೆಟ್ಟಿ ಬಳಿಕ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿದ ಅವರು, ಇಂದು ಆಸ್ಪತ್ರೆಗೆ ದಾಖಲಾಗುತ್ತೇನೆ. ನಮ್ಮ ಕುಟುಂಬ ಹೋಂ ಕ್ವಾರಂಟೈನ್ ನಲ್ಲಿದೆ. ನಿನ್ನೆ ಸಂಜೆ ವೈದ್ಯಕೀಯ ವರದಿ ಬಂತು. ಲಕ್ಷಣ ಇಲ್ಲದಿದ್ರೂ ಪಾಸಿಟಿವ್ ಬಂದಿದೆ. ಕೋವಿಡ್ ಪರೀಕ್ಷೆಗಳು ಮತ್ತಷ್ಟು ಹೆಚ್ಚಿಸಬೇಕು.  ಸರ್ಕಾರ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments