Webdunia - Bharat's app for daily news and videos

Install App

ಕುಣಿಗಲ್ ಶಾಸಕ ಡಾ.ರಂಗನಾಥ್ ಕೊರೊನಾ ಪಾಸಿಟಿವ್

Webdunia
ಸೋಮವಾರ, 6 ಜುಲೈ 2020 (11:27 IST)
ಕುಣಿಗಲ್ : ರಾಜ್ಯದ ಶಾಸಕರಿಗೂ ಕೊರೊನಾ ಕಂಟಕ ಎದುರಾಗಿದ್ದು, ಇಂದು ಶಾಸಕರೊಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಭಾರತ್ ಶೆಟ್ಟಿ ಬಳಿಕ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿದ ಅವರು, ಇಂದು ಆಸ್ಪತ್ರೆಗೆ ದಾಖಲಾಗುತ್ತೇನೆ. ನಮ್ಮ ಕುಟುಂಬ ಹೋಂ ಕ್ವಾರಂಟೈನ್ ನಲ್ಲಿದೆ. ನಿನ್ನೆ ಸಂಜೆ ವೈದ್ಯಕೀಯ ವರದಿ ಬಂತು. ಲಕ್ಷಣ ಇಲ್ಲದಿದ್ರೂ ಪಾಸಿಟಿವ್ ಬಂದಿದೆ. ಕೋವಿಡ್ ಪರೀಕ್ಷೆಗಳು ಮತ್ತಷ್ಟು ಹೆಚ್ಚಿಸಬೇಕು.  ಸರ್ಕಾರ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments