Webdunia - Bharat's app for daily news and videos

Install App

ಲಾಕ್ ಡೌನ್ ಗೋಜಲು: ಐಟಿಯವರು ಮಾತ್ರವೇ ಉದ್ಯೋಗಿಗಳೇ?

Webdunia
ಗುರುವಾರ, 30 ಏಪ್ರಿಲ್ 2020 (09:33 IST)
ಬೆಂಗಳೂರು: ಲಾಕ್ ಡೌನ್ ನಿಧಾನವಾಗಿ ತೆರೆಯುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸುತ್ತಿರುವ ಬೆನ್ನಲ್ಲೇ ಕೇವಲ ಐಟಿ-ಬಿಟಿಯವರನ್ನು ಮಾತ್ರ ಕೇಂದ್ರವಾಗಿಸಿ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಆರೋಪಿಸಿದ್ದಾರೆ.


ಜುಲೈ 31 ರವರೆಗೂ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದಕ್ಕೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ ಐಟಿ-ಬಿಟಿಯವರು ಮಾತ್ರ ಉದ್ಯೋಗಿಗಳೇ? ನಮ್ಮಂತಹ ಸಾಮಾನ್ಯ ಕಂಪನಿಗಳಲ್ಲಿ ಕೆಲಸ ಮಾಡುವವರ ಗತಿಯೇನು? ನಾವು ಏನು ಮಾಡಬೇಕು? ನಮ್ಮ ಜೀವನ ನಿರ್ವಹಣೆ ಹೇಗೆ ಎಂದು ಸರ್ಕಾರ ಹೇಳಲಿ ಎಂದು ಹಲವರು ಸಾಮಾಜಿಕ ಜಾಲತಾಣದ ಮೂಲಕ ಆಗ್ರಹಿಸಿದ್ದಾರೆ.

ಕೆಲವು ಕಂಪನಿಗಳು ಈಗಾಗಲೇ ಉದ್ಯೋಗಿಗಳಿಗೆ ವಾಹನ ಸೌಕರ್ಯವೊದಗಿಸಿ ಕೆಲಸಕ್ಕೆ ಕರೆಸಿಕೊಳ್ಳುತ್ತಿವೆ. ಆದರೆ ವ್ಯವಸ್ಥೆ ಮಾಡುವಷ್ಟು ಅನುಕೂಲವಿಲ್ಲದ ಕಂಪನಿಗಳ ನೌಕರರು ಭವಿಷ್ಯದ ಚಿಂತೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments