ಲಾಕ್ ಡೌನ್ ಗೋಜಲು: ಐಟಿಯವರು ಮಾತ್ರವೇ ಉದ್ಯೋಗಿಗಳೇ?

Webdunia
ಗುರುವಾರ, 30 ಏಪ್ರಿಲ್ 2020 (09:33 IST)
ಬೆಂಗಳೂರು: ಲಾಕ್ ಡೌನ್ ನಿಧಾನವಾಗಿ ತೆರೆಯುವುದರ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸುತ್ತಿರುವ ಬೆನ್ನಲ್ಲೇ ಕೇವಲ ಐಟಿ-ಬಿಟಿಯವರನ್ನು ಮಾತ್ರ ಕೇಂದ್ರವಾಗಿಸಿ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಆರೋಪಿಸಿದ್ದಾರೆ.


ಜುಲೈ 31 ರವರೆಗೂ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದಕ್ಕೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇವಲ ಐಟಿ-ಬಿಟಿಯವರು ಮಾತ್ರ ಉದ್ಯೋಗಿಗಳೇ? ನಮ್ಮಂತಹ ಸಾಮಾನ್ಯ ಕಂಪನಿಗಳಲ್ಲಿ ಕೆಲಸ ಮಾಡುವವರ ಗತಿಯೇನು? ನಾವು ಏನು ಮಾಡಬೇಕು? ನಮ್ಮ ಜೀವನ ನಿರ್ವಹಣೆ ಹೇಗೆ ಎಂದು ಸರ್ಕಾರ ಹೇಳಲಿ ಎಂದು ಹಲವರು ಸಾಮಾಜಿಕ ಜಾಲತಾಣದ ಮೂಲಕ ಆಗ್ರಹಿಸಿದ್ದಾರೆ.

ಕೆಲವು ಕಂಪನಿಗಳು ಈಗಾಗಲೇ ಉದ್ಯೋಗಿಗಳಿಗೆ ವಾಹನ ಸೌಕರ್ಯವೊದಗಿಸಿ ಕೆಲಸಕ್ಕೆ ಕರೆಸಿಕೊಳ್ಳುತ್ತಿವೆ. ಆದರೆ ವ್ಯವಸ್ಥೆ ಮಾಡುವಷ್ಟು ಅನುಕೂಲವಿಲ್ಲದ ಕಂಪನಿಗಳ ನೌಕರರು ಭವಿಷ್ಯದ ಚಿಂತೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ವೇಗದ ಜಗತ್ತಿನಲ್ಲಿ ಒತ್ತಡ ನಿವಾರಣೆಗೆ ಇಲ್ಲಿದೆ ಕೆಲ ಟಿಪ್ಸ್‌

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಮುಂದಿನ ಸುದ್ದಿ
Show comments