ಅರಣ್ಯ ಸಚಿವ ಆನಂದ್ ಸಿಂಗ್ ರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

Webdunia
ಶನಿವಾರ, 18 ಏಪ್ರಿಲ್ 2020 (11:19 IST)
ಹೊಸಪೇಟೆ : ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಜನರಿಗೆ ಸಹಾಯ ಮಾಡುವ ವಿಚಾರದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.


ಹೊಸಪೇಟೆಯಲ್ಲಿ ಸಾರ್ವಜನಿಕರಿಗೆ 7 ಕೋಟಿ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಆ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ  ಗುಂಪುಗುಂಪಾಗಿ ಸೇರಿಕೊಂಡಿದ್ದಾರೆ. ಆ ಮೂಲಕ ಸಚಿವರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


ಈಗಾಗಲೇ ಹೊಸಪೇಟೆಯಲ್ಲಿ 11 ಕೊರೊನಾ ಕೇಸ್ ದಾಖಲಾಗಿದ್ದು, ಇದೀಗ ಜನರು ಈ ರೀತಿ ಗುಂಪು ಗುಂಪಾಗಿ ಸೇರಿಕೊಂಡಿರುವುದು ತುಂಬಾ ಅಪಾಯ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಮುಂದಿನ ಸುದ್ದಿ
Show comments