Webdunia - Bharat's app for daily news and videos

Install App

ಅರಣ್ಯ ಸಚಿವ ಆನಂದ್ ಸಿಂಗ್ ರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

Webdunia
ಶನಿವಾರ, 18 ಏಪ್ರಿಲ್ 2020 (11:19 IST)
ಹೊಸಪೇಟೆ : ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಜನರಿಗೆ ಸಹಾಯ ಮಾಡುವ ವಿಚಾರದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.


ಹೊಸಪೇಟೆಯಲ್ಲಿ ಸಾರ್ವಜನಿಕರಿಗೆ 7 ಕೋಟಿ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಆ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ  ಗುಂಪುಗುಂಪಾಗಿ ಸೇರಿಕೊಂಡಿದ್ದಾರೆ. ಆ ಮೂಲಕ ಸಚಿವರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


ಈಗಾಗಲೇ ಹೊಸಪೇಟೆಯಲ್ಲಿ 11 ಕೊರೊನಾ ಕೇಸ್ ದಾಖಲಾಗಿದ್ದು, ಇದೀಗ ಜನರು ಈ ರೀತಿ ಗುಂಪು ಗುಂಪಾಗಿ ಸೇರಿಕೊಂಡಿರುವುದು ತುಂಬಾ ಅಪಾಯ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments