ಕೊರೋನಾ ಬಗ್ಗೆ ಹಗುರ ಮಾತನಾಡಿದ್ದ ಕೇಂದ್ರ ಸಚಿವರಿಗೇ ಈಗ ಸೋಂಕು ದೃಢ

Webdunia
ಭಾನುವಾರ, 9 ಆಗಸ್ಟ್ 2020 (11:55 IST)
ನವದೆಹಲಿ: ಈ ಹಪ್ಪಳ ಸೇವಿಸಿದರೆ ಕೊರೋನಾ ಹೋಗುತ್ತೆ ಎಂದು ಹಗುರ ಮಾತನಾಡಿದ್ದ ಕೇಂದ್ರ ಸಚಿವ ಅರ್ಜುನ್ ಮೇಘವಾಲಗೆ ಈಗ ಕೊರೋನಾ ಸೋಂಕು ದೃಢಪಟ್ಟಿದೆ.


ಹಪ್ಪಳ ತಯಾರಿಸುವ ಕಂಪನಿಯೊಂದನ್ನು ಪ್ರಚುರಪಡಿಸಲು ಕೇಂದ್ರ ಸಚಿವರು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಈ ಹಪ್ಪಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದನ್ನು ತಿಂದರೆ ಕೊರೋನಾ ಬರಲ್ಲ ಎಂದು ಹೇಳಿಕೆ ನೀಡಿದ್ದರು.

ಈಗ ಅದೇ ಸಚಿವರಿಗೆ ಕೊರೋನಾ ತಗುಲಿರುವುದು ವಿಪರ್ಯಾಸವಾಗಿದೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಸಚಿವರು ಸದ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಮುಂದಿನ ಸುದ್ದಿ
Show comments