Webdunia - Bharat's app for daily news and videos

Install App

ಕೊರೋನಾ ಬಗ್ಗೆ ಹಗುರ ಮಾತನಾಡಿದ್ದ ಕೇಂದ್ರ ಸಚಿವರಿಗೇ ಈಗ ಸೋಂಕು ದೃಢ

Webdunia
ಭಾನುವಾರ, 9 ಆಗಸ್ಟ್ 2020 (11:55 IST)
ನವದೆಹಲಿ: ಈ ಹಪ್ಪಳ ಸೇವಿಸಿದರೆ ಕೊರೋನಾ ಹೋಗುತ್ತೆ ಎಂದು ಹಗುರ ಮಾತನಾಡಿದ್ದ ಕೇಂದ್ರ ಸಚಿವ ಅರ್ಜುನ್ ಮೇಘವಾಲಗೆ ಈಗ ಕೊರೋನಾ ಸೋಂಕು ದೃಢಪಟ್ಟಿದೆ.


ಹಪ್ಪಳ ತಯಾರಿಸುವ ಕಂಪನಿಯೊಂದನ್ನು ಪ್ರಚುರಪಡಿಸಲು ಕೇಂದ್ರ ಸಚಿವರು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಈ ಹಪ್ಪಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದನ್ನು ತಿಂದರೆ ಕೊರೋನಾ ಬರಲ್ಲ ಎಂದು ಹೇಳಿಕೆ ನೀಡಿದ್ದರು.

ಈಗ ಅದೇ ಸಚಿವರಿಗೆ ಕೊರೋನಾ ತಗುಲಿರುವುದು ವಿಪರ್ಯಾಸವಾಗಿದೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಸಚಿವರು ಸದ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments