Webdunia - Bharat's app for daily news and videos

Install App

ಕೊರೋನಾ ಬಗ್ಗೆ ಹಗುರ ಮಾತನಾಡಿದ್ದ ಕೇಂದ್ರ ಸಚಿವರಿಗೇ ಈಗ ಸೋಂಕು ದೃಢ

Webdunia
ಭಾನುವಾರ, 9 ಆಗಸ್ಟ್ 2020 (11:55 IST)
ನವದೆಹಲಿ: ಈ ಹಪ್ಪಳ ಸೇವಿಸಿದರೆ ಕೊರೋನಾ ಹೋಗುತ್ತೆ ಎಂದು ಹಗುರ ಮಾತನಾಡಿದ್ದ ಕೇಂದ್ರ ಸಚಿವ ಅರ್ಜುನ್ ಮೇಘವಾಲಗೆ ಈಗ ಕೊರೋನಾ ಸೋಂಕು ದೃಢಪಟ್ಟಿದೆ.


ಹಪ್ಪಳ ತಯಾರಿಸುವ ಕಂಪನಿಯೊಂದನ್ನು ಪ್ರಚುರಪಡಿಸಲು ಕೇಂದ್ರ ಸಚಿವರು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಈ ಹಪ್ಪಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದನ್ನು ತಿಂದರೆ ಕೊರೋನಾ ಬರಲ್ಲ ಎಂದು ಹೇಳಿಕೆ ನೀಡಿದ್ದರು.

ಈಗ ಅದೇ ಸಚಿವರಿಗೆ ಕೊರೋನಾ ತಗುಲಿರುವುದು ವಿಪರ್ಯಾಸವಾಗಿದೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಸಚಿವರು ಸದ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments