Webdunia - Bharat's app for daily news and videos

Install App

ಕೊರೋನಾ ಬಗ್ಗೆ ಹಗುರ ಮಾತನಾಡಿದ್ದ ಕೇಂದ್ರ ಸಚಿವರಿಗೇ ಈಗ ಸೋಂಕು ದೃಢ

Webdunia
ಭಾನುವಾರ, 9 ಆಗಸ್ಟ್ 2020 (11:55 IST)
ನವದೆಹಲಿ: ಈ ಹಪ್ಪಳ ಸೇವಿಸಿದರೆ ಕೊರೋನಾ ಹೋಗುತ್ತೆ ಎಂದು ಹಗುರ ಮಾತನಾಡಿದ್ದ ಕೇಂದ್ರ ಸಚಿವ ಅರ್ಜುನ್ ಮೇಘವಾಲಗೆ ಈಗ ಕೊರೋನಾ ಸೋಂಕು ದೃಢಪಟ್ಟಿದೆ.


ಹಪ್ಪಳ ತಯಾರಿಸುವ ಕಂಪನಿಯೊಂದನ್ನು ಪ್ರಚುರಪಡಿಸಲು ಕೇಂದ್ರ ಸಚಿವರು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಈ ಹಪ್ಪಳ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದನ್ನು ತಿಂದರೆ ಕೊರೋನಾ ಬರಲ್ಲ ಎಂದು ಹೇಳಿಕೆ ನೀಡಿದ್ದರು.

ಈಗ ಅದೇ ಸಚಿವರಿಗೆ ಕೊರೋನಾ ತಗುಲಿರುವುದು ವಿಪರ್ಯಾಸವಾಗಿದೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿರುವ ಸಚಿವರು ಸದ್ಯಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments