Webdunia - Bharat's app for daily news and videos

Install App

ಜನರಿಗೆ ನೀಡಿದ್ದ ಭರವಸೆ ಈಡೇರಿಸದ ಸಚಿವರು; ಬೀದಿಗಿಳಿದು ಲಾಕ್ ಡೌನ್ ಉಲ್ಲಂಘಿಸಿದ ಜನರು

Webdunia
ಶುಕ್ರವಾರ, 17 ಏಪ್ರಿಲ್ 2020 (10:23 IST)

ಗದಗ : ಲಾಕ್ ಡೌನ್ ಹಿನ್ನಲೆಯಲ್ಲಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಗದಗದಲ್ಲಿ ಜನರು ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಾರೆ.

 

ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ನಿಂದಾಗಿ  ರಂಗನವಾಡ ಗಲ್ಲಿಯ ಜನರಿಗೆ  ಅಗತ್ಯ ವಸ್ತುಗಳ ಉಚಿತ ಪೂರೈಕೆ ಮಾಡುವುದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್  ಭರವಸೆ ನೀಡಿದ್ದರು.

 

ಆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಭರವಸೆ ಈಡೇರದ ಹಿನ್ನಲೆ ಗದಗ ಕಂಟೈನಮೆಂಟ್ ಪ್ರದೇಶದಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸುವುದರ ಮೂಲಕ  ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments