Webdunia - Bharat's app for daily news and videos

Install App

ನಿಪ್ಪಾ ವೈರಸ್ ಕೊರೋನಾಗಿಂತಲೂ ಡೇಂಜರಸ್

Webdunia
ಗುರುವಾರ, 9 ಸೆಪ್ಟಂಬರ್ 2021 (12:17 IST)
ಬೆಂಗಳೂರು: ಕರ್ನಾಟಕದಲ್ಲಿ ಉದ್ಯೋಗ ಮಾಡುತ್ತಿರುವ, ವಿದ್ಯಾರ್ಥಿಗಳಾಗಿರುವ ಕೇರಳೀಯರು ಸದ್ಯಕ್ಕೆ ತಮ್ಮ ತವರಿಗೆ ಹೋಗುವುದು ಡೇಂಜರ್. ಹೀಗಂತ ಸ್ವತಃ ಸರ್ಕಾರವೇ ಎಚ್ಚರಿಕೆ ನೀಡಿದೆ.


ಕೇರಳದಲ್ಲಿ ಒಂದೆಡೆ ಕೊರೋನಾ ರುದ್ರತಾಂಡವವಾಡುತ್ತಿದ್ದರೆ, ಇನ್ನೊಂದೆಡೆ ಅದರ ದುಪ್ಪಟ್ಟು ಅಪಾಯಕಾರಿಯಾಗಿರುವ ‘ನಿಪ್ಪಾ ವೈರಸ್’ ಪ್ರಕರಣಗಳು ಕಂಡುಬಂದಿವೆ.

ಹೀಗಾಗಿ ಒಂದು ತಿಂಗಳ ಮಟ್ಟಿಗೆ ಕೇರಳದ ಕಡೆಗೆ ಪ್ರಯಾಣಿಸದಿರುವುದೇ ಉತ್ತಮ. ನಿಪ್ಪಾ ವೈರಸ್ ಕೊರೋನಾಗಿಂತಲೂ ಅಪಾಯಕಾರಿಯಾಗಿದ್ದು, ತಲೆನೋವು, ಸ್ನಾಯು ಸೆಳೆತ, ಜ್ವರ ಇತ್ಯಾದಿ ಇದರ ಲಕ್ಷಣಗಳಾಗಿವೆ. ಒಂದು ವೇಳೆ ಇಂತಹ ಲಕ್ಷಣಗಳು ಕಂಡುಬಂದರೆ ರೋಗಿಗಳ ಸ್ಯಾಂಪಲ್ ನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಬೇಕಾಗುತ್ತದೆ. ಹೀಗಾಗಿ ಅಪಾಯ ಮೈಮೇಲೆಳದುಕೊಳ್ಳದಿರುವುದೇ ಉತ್ತಮ ಎನ್ನುವುದು ಸರ್ಕಾರದ ಸಲಹೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments