ನಿಪ್ಪಾ ವೈರಸ್ ಕೊರೋನಾಗಿಂತಲೂ ಡೇಂಜರಸ್

Webdunia
ಗುರುವಾರ, 9 ಸೆಪ್ಟಂಬರ್ 2021 (12:17 IST)
ಬೆಂಗಳೂರು: ಕರ್ನಾಟಕದಲ್ಲಿ ಉದ್ಯೋಗ ಮಾಡುತ್ತಿರುವ, ವಿದ್ಯಾರ್ಥಿಗಳಾಗಿರುವ ಕೇರಳೀಯರು ಸದ್ಯಕ್ಕೆ ತಮ್ಮ ತವರಿಗೆ ಹೋಗುವುದು ಡೇಂಜರ್. ಹೀಗಂತ ಸ್ವತಃ ಸರ್ಕಾರವೇ ಎಚ್ಚರಿಕೆ ನೀಡಿದೆ.


ಕೇರಳದಲ್ಲಿ ಒಂದೆಡೆ ಕೊರೋನಾ ರುದ್ರತಾಂಡವವಾಡುತ್ತಿದ್ದರೆ, ಇನ್ನೊಂದೆಡೆ ಅದರ ದುಪ್ಪಟ್ಟು ಅಪಾಯಕಾರಿಯಾಗಿರುವ ‘ನಿಪ್ಪಾ ವೈರಸ್’ ಪ್ರಕರಣಗಳು ಕಂಡುಬಂದಿವೆ.

ಹೀಗಾಗಿ ಒಂದು ತಿಂಗಳ ಮಟ್ಟಿಗೆ ಕೇರಳದ ಕಡೆಗೆ ಪ್ರಯಾಣಿಸದಿರುವುದೇ ಉತ್ತಮ. ನಿಪ್ಪಾ ವೈರಸ್ ಕೊರೋನಾಗಿಂತಲೂ ಅಪಾಯಕಾರಿಯಾಗಿದ್ದು, ತಲೆನೋವು, ಸ್ನಾಯು ಸೆಳೆತ, ಜ್ವರ ಇತ್ಯಾದಿ ಇದರ ಲಕ್ಷಣಗಳಾಗಿವೆ. ಒಂದು ವೇಳೆ ಇಂತಹ ಲಕ್ಷಣಗಳು ಕಂಡುಬಂದರೆ ರೋಗಿಗಳ ಸ್ಯಾಂಪಲ್ ನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಬೇಕಾಗುತ್ತದೆ. ಹೀಗಾಗಿ ಅಪಾಯ ಮೈಮೇಲೆಳದುಕೊಳ್ಳದಿರುವುದೇ ಉತ್ತಮ ಎನ್ನುವುದು ಸರ್ಕಾರದ ಸಲಹೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಬಿಸಿಲ ತಾಪಕ್ಕೆ ಬಾಯಾರಿಕೆ ಆಗದಿದ್ದರು ನೀವು ಇಷ್ಟು ನೀರು ಕುಡಿಯಲೇಬೇಕು

ಮುಂದಿನ ಸುದ್ದಿ
Show comments