Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲಗೊಂಡರೂ ಅಂಗಡಿ ಮಾಲಿಕರಿಗೆ ಮುಗಿಯದ ಗೋಳು

Webdunia
ಸೋಮವಾರ, 4 ಮೇ 2020 (08:56 IST)
ಬೆಂಗಳೂರು: ಹಸಿರು, ಆರೆಂಜ್ ವಲಯಗಳಲ್ಲಿ ಸರ್ಕಾರ ಲಾಕ್ ಡೌನ್ ನಿಯಮಗಳನ್ನು ಕೊಂಚ ಮಟ್ಟಿಗೆ ಸಡಿಲಗೊಳಿಸಿದೆ. ಹೀಗಾಗಿ ಅಂಗಡಿ ತೆರೆಯಲು ಅವಕಾಶ ಸಿಕ್ಕಿದೆ.


ಆದರೆ ಅಂಗಡಿ ಬಾಗಿಲು ತೆರೆದರೂ ವ್ಯಾಪಾರ ಮೊದಲಿನಂತಿಲ್ಲದೇ ಮಾಲಿಕರು ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಅಗತ್ಯ ದಿನಸಿ ವಸ್ತುಗಳ ಅಂಗಡಿಗಳಿಗೆ ಜನ ಬರುತ್ತಿದ್ದಾರೆ.

ಆದರೆ ಉಳಿದ ವಸ್ತುಗಳ ಖರೀದಿಗೆ ಜನ ಮನೆಯಿಂದ ಹೊರಬರಲೂ ಹಿಂಜರಿಯುತ್ತಿದ್ದಾರೆ. ಹೀಗಾಗಿ ಸಾಕಷ್ಟು ವ್ಯಾಪಾರವಿಲ್ಲದೇ ವ್ಯಾಪಾರಿಗಳು ಪರದಾಡುವಂತಾಗಿದೆ. ಕೆಲವು ದಿನ ಕಳೆದ ಮೇಲಾದರೂ ಈ ಪರಿಸ್ಥಿತಿ ಸುಧಾರಿಸಬಹುದು. ಜನರಲ್ಲಿ ಆತಂಕ ಕಡಿಮೆಯಾದ ಬಳಿಕ ಗ್ರಾಹಕರು ಬರಬಹುದು ಎಂಬ ನಿರೀಕ್ಷೆ ವ್ಯಾಪಾರಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments