Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ನಿಖಿಲ್ ಮದುವೆ: ಬಡವರಿಗೊಂದು, ನಾಯಕರಿಗೊಂದು ನ್ಯಾಯನಾ?

Webdunia
ಶುಕ್ರವಾರ, 17 ಏಪ್ರಿಲ್ 2020 (16:50 IST)
ಬೆಂಗಳೂರು: ಲಾಕ್ ಡೌನ್ ವೇಳೆಯೂ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರ ನಿಖಿಲ್ ಮದುವೆ ಸಮಾರಂಭವನ್ನು ಆಯೋಜಿಸಿದ್ದು ಈಗ ಟೀಕೆಗೆ ಗುರಿಯಾಗಿದೆ.


ಈ ಮದುವೆಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವುದಾಗಿ ಹೇಳಿ ಕುಮಾರಸ್ವಾಮಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿದ್ದರು. ಆದರೆ ಮದುವೆಗೆ 100-150 ಕಾರುಗಳು ಬಂದಿದ್ದವು. ಸಾಕಷ್ಟು ಜನರು ಸೇರಿದ್ದರು. ಇವರು ಯಾರೂ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಲಿಲ್ಲ. ಅಲ್ಲದೆ, ಮಾಸ್ಕ್, ಗ್ಲೌಸ್ ಯಾವುದನ್ನೂ ಧರಿಸಿರಲಿಲ್ಲ.

ಹೀಗಾಗಿ ನೆಟ್ಟಿಗರು ಟೀಕಾ ಪ್ರಹಾರ ನಡೆಸಿದ್ದಾರೆ. ಕೆಲವು ಬಡ ಕೂಲಿ ಕಾರ್ಮಿಕರು ತಮ್ಮ ಸ್ವಂತ ಊರಿಗೆ ಹೋಗಲಾಗದೇ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಕೆಲವು ರೋಗಿಗಳನ್ನೂ ಆಸ್ಪತ್ರೆಗೆ ಸಾಗಿಸಲು ಪೊಲೀಸರು ಅನುಮತಿ ಕೊಡುತ್ತಿಲ್ಲ. ಆದರೆ ಕುಮಾರಸ್ವಾಮಿ ಪುತ್ರನ ಮದುವೆಗೆ ಇಷ್ಟೊಂದು ಜನರಿಗೆ, ವಾಹನಗಳಿಗೆ ಹೇಗೆ ಅವಕಾಶ ಮಾಡಿಕೊಡಲಾಯಿತು? ಸಾಮಾನ್ಯ ಜನರಿಗೊಂದು, ರಾಜಕೀಯ ನಾಯಕರಿಗೊಂದು ನ್ಯಾಯವಾ? ಎಂದು ಟ್ವಿಟರಿಗರು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments