ರಾಮನಗರದಲ್ಲಿ ಕೊರೋನಾ ಹರಡಿದರೆ ನಿಖಿಲ್ ಮದುವೆಯೇ ಕಾರಣ!

Webdunia
ಶನಿವಾರ, 18 ಏಪ್ರಿಲ್ 2020 (09:19 IST)
ಬೆಂಗಳೂರು: ಲಾಕ್ ಡೌನ್ ವೇಳೆಯೂ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರ ನಿಖಿಲ್ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಿದ್ದಕ್ಕೆ ಸ್ಥಳೀಯ ಬಿಜೆಪಿ ನಾಯಕ ರುದ್ರೇಶ್ ಕಿಡಿ ಕಾರಿದ್ದಾರೆ.


ಸದ್ಯಕ್ಕೆ ರಾಮನಗರ ಸೇಫ್ ಝೋನ್ ನಲ್ಲಿದೆ. ಹಾಗಿದ್ದರೂ ಇಲ್ಲಿ ಇನ್ನು ಮುಂದೆ ಕೊರೋನಾ ಹರಡಿದರೆ ಅದಕ್ಕೆ ಗೌಡರ ಕುಟುಂಬವೇ ಕಾರಣವಾಗುತ್ತೆ ಎಂದು ರುದ್ರೇಶ್ ಆರೋಪಿಸಿದ್ದಾರೆ.

ಬಡವರು ತಮ್ಮ ಅಗತ್ಯ ಕೆಲಸಗಳಿಗೆ ತೆರಳಲೂ ಅವಕಾಶ ಸಿಗುತ್ತಿಲ್ಲ. ಹಾಗಿರುವಾಗ ಕುಮಾರಸ್ವಾಮಿ ಪುತ್ರನ ಮದುವೆಗೆ 100 ರಿಂದ 150 ಕಾರುಗಳು ಬಂದಿತ್ತು ಎಂದು ರುದ್ರೇಶ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್, ಬಿಜೆಪಿ ನಾಯಕರು ಈ ವಿಚಾರಕ್ಕೆ ರಾಜಕೀಯದ ಬಣ್ಣ ಬಳಿಯುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments