Webdunia - Bharat's app for daily news and videos

Install App

ರಾಮನಗರದಲ್ಲಿ ಕೊರೋನಾ ಹರಡಿದರೆ ನಿಖಿಲ್ ಮದುವೆಯೇ ಕಾರಣ!

Webdunia
ಶನಿವಾರ, 18 ಏಪ್ರಿಲ್ 2020 (09:19 IST)
ಬೆಂಗಳೂರು: ಲಾಕ್ ಡೌನ್ ವೇಳೆಯೂ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರ ನಿಖಿಲ್ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಿದ್ದಕ್ಕೆ ಸ್ಥಳೀಯ ಬಿಜೆಪಿ ನಾಯಕ ರುದ್ರೇಶ್ ಕಿಡಿ ಕಾರಿದ್ದಾರೆ.


ಸದ್ಯಕ್ಕೆ ರಾಮನಗರ ಸೇಫ್ ಝೋನ್ ನಲ್ಲಿದೆ. ಹಾಗಿದ್ದರೂ ಇಲ್ಲಿ ಇನ್ನು ಮುಂದೆ ಕೊರೋನಾ ಹರಡಿದರೆ ಅದಕ್ಕೆ ಗೌಡರ ಕುಟುಂಬವೇ ಕಾರಣವಾಗುತ್ತೆ ಎಂದು ರುದ್ರೇಶ್ ಆರೋಪಿಸಿದ್ದಾರೆ.

ಬಡವರು ತಮ್ಮ ಅಗತ್ಯ ಕೆಲಸಗಳಿಗೆ ತೆರಳಲೂ ಅವಕಾಶ ಸಿಗುತ್ತಿಲ್ಲ. ಹಾಗಿರುವಾಗ ಕುಮಾರಸ್ವಾಮಿ ಪುತ್ರನ ಮದುವೆಗೆ 100 ರಿಂದ 150 ಕಾರುಗಳು ಬಂದಿತ್ತು ಎಂದು ರುದ್ರೇಶ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್, ಬಿಜೆಪಿ ನಾಯಕರು ಈ ವಿಚಾರಕ್ಕೆ ರಾಜಕೀಯದ ಬಣ್ಣ ಬಳಿಯುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಬ್ರಷ್ ಮಾಡುವ ಮೊದಲು ಕಾಫಿ ಕುಡಿಯುತ್ತೀರೆಂದರೆ ಇದನ್ನು ಓದಿ

ಒಣದ್ರಾಕ್ಷಿಯನ್ನು ನೆನೆಹಾಕಿ ಸೇವಿಸುವುದರ ಲಾಭ ತಿಳಿಯಿರಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮುಂದಿನ ಸುದ್ದಿ
Show comments