Webdunia - Bharat's app for daily news and videos

Install App

ರಾಮನಗರದಲ್ಲಿ ಕೊರೋನಾ ಹರಡಿದರೆ ನಿಖಿಲ್ ಮದುವೆಯೇ ಕಾರಣ!

Webdunia
ಶನಿವಾರ, 18 ಏಪ್ರಿಲ್ 2020 (09:19 IST)
ಬೆಂಗಳೂರು: ಲಾಕ್ ಡೌನ್ ವೇಳೆಯೂ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರ ನಿಖಿಲ್ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಿದ್ದಕ್ಕೆ ಸ್ಥಳೀಯ ಬಿಜೆಪಿ ನಾಯಕ ರುದ್ರೇಶ್ ಕಿಡಿ ಕಾರಿದ್ದಾರೆ.


ಸದ್ಯಕ್ಕೆ ರಾಮನಗರ ಸೇಫ್ ಝೋನ್ ನಲ್ಲಿದೆ. ಹಾಗಿದ್ದರೂ ಇಲ್ಲಿ ಇನ್ನು ಮುಂದೆ ಕೊರೋನಾ ಹರಡಿದರೆ ಅದಕ್ಕೆ ಗೌಡರ ಕುಟುಂಬವೇ ಕಾರಣವಾಗುತ್ತೆ ಎಂದು ರುದ್ರೇಶ್ ಆರೋಪಿಸಿದ್ದಾರೆ.

ಬಡವರು ತಮ್ಮ ಅಗತ್ಯ ಕೆಲಸಗಳಿಗೆ ತೆರಳಲೂ ಅವಕಾಶ ಸಿಗುತ್ತಿಲ್ಲ. ಹಾಗಿರುವಾಗ ಕುಮಾರಸ್ವಾಮಿ ಪುತ್ರನ ಮದುವೆಗೆ 100 ರಿಂದ 150 ಕಾರುಗಳು ಬಂದಿತ್ತು ಎಂದು ರುದ್ರೇಶ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಜೆಡಿಎಸ್, ಬಿಜೆಪಿ ನಾಯಕರು ಈ ವಿಚಾರಕ್ಕೆ ರಾಜಕೀಯದ ಬಣ್ಣ ಬಳಿಯುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments