Webdunia - Bharat's app for daily news and videos

Install App

ಶಾಲೆ ಆರಂಭಿಸುವ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪೋಷಕರ ಆಕ್ರೋಶ

Webdunia
ಭಾನುವಾರ, 17 ಮೇ 2020 (09:01 IST)
ಬೆಂಗಳೂರು: ಕೊರೋನಾವೈರಸ್ ಇನ್ನೂ ನಿಂತಿಲ್ಲ. ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ ರಾಜ್ಯ ಸರ್ಕಾರ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪವಿಟ್ಟಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.


ಒಂದರಿಂದ 10 ನೇ ತರಗತಿವರೆಗಿನ ಮಕ್ಕಳಿಗೆ ಎರಡು ಪಾಳಿಯಲ್ಲಿ ಜೂನ್ ಮಧ್ಯಭಾಗದಿಂದ ಶಾಲೆ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಮಾಧ‍್ಯಮಗಳಲ್ಲೂ ವರದಿಯಾಗುತ್ತಿದೆ.

ಈ ಬಗ್ಗೆ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೋನಾ ಇನ್ನೂ ವ್ಯಾಪಕವಾಗಿರುವಾಗ ಶಾಲೆ ಆರಂಭಿಸಲು ಇಷ್ಟು ಅವಸರವೇಕೆ? ಮಕ್ಕಳ ಜೀವವನ್ನು ಯಾಕೆ ಅಪಾಯದಲ್ಲಿ ದೂಡುತ್ತೀರಿ ಎಂದು ಹೆಚ್ಚಿನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರದಿಂದ ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಣಗಿದ ಚರ್ಮಕ್ಕೆ ಹೊಳಪು ನೀಡಲು ಮೊಸರು, ಬನ್ಸಿ ಸ್ಕ್ರಬ್‌

ಬಜ್ಜಿ ಮಾಡಲು ಬಯಸುವ ಕಡಲೆ ಹಿಟ್ಟಿನಿಂದ ಸೌಂದರ್ಯಕ್ಕೆ ಹಲವು ಪ್ರಯೋಜನ

ಸಾಕುಪ್ರಾಣಿಗಳನ್ನು ಇಟ್ಟುಕೊಳ್ಳುವ ಮೊದಲು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ವಿಷಯಗಳು

Health Tips: ಚಳಿಗಾಲದಲ್ಲಿ ಜಾಗಿಂಗ್‌ ಮಾಡಿದ್ರೆ ಏನೆಲ್ಲ ಪ್ರಯೋಜನ ಗೊತ್ತಾ

ನಾನ್‌ವೆಜ್ ತಿನ್ನದವರು ಈ ರೀತಿ ಮಶ್ರೂಮ್ ಕಬಾಬ್ ಮಾಡಿ, ಸಖತ್ ಆಗಿ ಇರುತ್ತೆ

ಮುಂದಿನ ಸುದ್ದಿ
Show comments