Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲವಾಗುತ್ತಿದ್ದಂತೇ ಕೊರೋನಾವನ್ನೇ ಮರೆತ ಜನರು!

Webdunia
ಬುಧವಾರ, 6 ಮೇ 2020 (08:54 IST)
ಬೆಂಗಳೂರು: ಎಷ್ಟು ದಿನಗಳಾಗಿತ್ತು ಹೊರಬಂದು.. ಎಂದಿನಂತೆ ಕಚೇರಿಗೆ ತೆರಳಿ..! ಅಂತೂ ಲಾಕ್ ಡೌನ್ ನಿಯಮ ಸಡಿಲಿಕೆಯಾಗಿದೆ ಎಂದು ಸರ್ಕಾರ ಘೋಷಿಸುತ್ತಿದ್ದಂತೇ ಜನರೂ ಮೈಮರೆತಿದ್ದಾರೆ.


ದಿನಾ ಸಾಯೋರಿಗೆ ಅಳುವವರು ಯಾರು ಅಂತಾರಲ್ಲ? ಹಾಗೆಯೇ ಕೊರೋನಾ ಎಂದು ಎಷ್ಟು ದಿನ ಕೊರಗುತ್ತಾ ಮನೆಯಲ್ಲೇ ಕೂರುವುದು? ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೇ ಅಂಗಡಿ-ಕಚೇರಿಗಳು ಪುನರಾರಂಭವಾಗಿದ್ದು, ಜಗತ್ತು ನಿಧಾನವಾಗಿ ಸಾಮಾನ್ಯ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ.

ಎಷ್ಟೋ ದಿನಗಳ ನಂತರ ಹೊರ ಬಂದ ಖುಷಿಗೆ ಜನ ಕೊರೋನಾವನ್ನೂ ಮರೆತಿದ್ದು, ಸಾಮಾಜಿಕ ಅಂತರಕ್ಕೂ ತಿಲಾಂಜಲಿಯಿಟ್ಟಿದ್ದಾರೆ. ಆದರೆ ಕೊರೋನಾ ಆತಂಕ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆಂದು ಬೇಕಾಬಿಟ್ಟಿ ತಿರುಗಿದರೆ ಮತ್ತೊಂದು ಲಾಕ್ ಡೌನ್ ಅನಿವಾರ್ಯವಾಗಲಿದೆ. ಜತೆಗೆ ಕೊರೋನಾ ಪ್ರಕರಣಗಳೂ ಹೆಚ್ಚಲಿವೆ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments