Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲವಾಗುತ್ತಿದ್ದಂತೇ ಕೊರೋನಾವನ್ನೇ ಮರೆತ ಜನರು!

Webdunia
ಬುಧವಾರ, 6 ಮೇ 2020 (08:54 IST)
ಬೆಂಗಳೂರು: ಎಷ್ಟು ದಿನಗಳಾಗಿತ್ತು ಹೊರಬಂದು.. ಎಂದಿನಂತೆ ಕಚೇರಿಗೆ ತೆರಳಿ..! ಅಂತೂ ಲಾಕ್ ಡೌನ್ ನಿಯಮ ಸಡಿಲಿಕೆಯಾಗಿದೆ ಎಂದು ಸರ್ಕಾರ ಘೋಷಿಸುತ್ತಿದ್ದಂತೇ ಜನರೂ ಮೈಮರೆತಿದ್ದಾರೆ.


ದಿನಾ ಸಾಯೋರಿಗೆ ಅಳುವವರು ಯಾರು ಅಂತಾರಲ್ಲ? ಹಾಗೆಯೇ ಕೊರೋನಾ ಎಂದು ಎಷ್ಟು ದಿನ ಕೊರಗುತ್ತಾ ಮನೆಯಲ್ಲೇ ಕೂರುವುದು? ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೇ ಅಂಗಡಿ-ಕಚೇರಿಗಳು ಪುನರಾರಂಭವಾಗಿದ್ದು, ಜಗತ್ತು ನಿಧಾನವಾಗಿ ಸಾಮಾನ್ಯ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ.

ಎಷ್ಟೋ ದಿನಗಳ ನಂತರ ಹೊರ ಬಂದ ಖುಷಿಗೆ ಜನ ಕೊರೋನಾವನ್ನೂ ಮರೆತಿದ್ದು, ಸಾಮಾಜಿಕ ಅಂತರಕ್ಕೂ ತಿಲಾಂಜಲಿಯಿಟ್ಟಿದ್ದಾರೆ. ಆದರೆ ಕೊರೋನಾ ಆತಂಕ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆಂದು ಬೇಕಾಬಿಟ್ಟಿ ತಿರುಗಿದರೆ ಮತ್ತೊಂದು ಲಾಕ್ ಡೌನ್ ಅನಿವಾರ್ಯವಾಗಲಿದೆ. ಜತೆಗೆ ಕೊರೋನಾ ಪ್ರಕರಣಗಳೂ ಹೆಚ್ಚಲಿವೆ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments