ಲಾಕ್ ಡೌನ್ ಸಡಿಲವಾಗುತ್ತಿದ್ದಂತೇ ಕೊರೋನಾವನ್ನೇ ಮರೆತ ಜನರು!

Webdunia
ಬುಧವಾರ, 6 ಮೇ 2020 (08:54 IST)
ಬೆಂಗಳೂರು: ಎಷ್ಟು ದಿನಗಳಾಗಿತ್ತು ಹೊರಬಂದು.. ಎಂದಿನಂತೆ ಕಚೇರಿಗೆ ತೆರಳಿ..! ಅಂತೂ ಲಾಕ್ ಡೌನ್ ನಿಯಮ ಸಡಿಲಿಕೆಯಾಗಿದೆ ಎಂದು ಸರ್ಕಾರ ಘೋಷಿಸುತ್ತಿದ್ದಂತೇ ಜನರೂ ಮೈಮರೆತಿದ್ದಾರೆ.


ದಿನಾ ಸಾಯೋರಿಗೆ ಅಳುವವರು ಯಾರು ಅಂತಾರಲ್ಲ? ಹಾಗೆಯೇ ಕೊರೋನಾ ಎಂದು ಎಷ್ಟು ದಿನ ಕೊರಗುತ್ತಾ ಮನೆಯಲ್ಲೇ ಕೂರುವುದು? ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೇ ಅಂಗಡಿ-ಕಚೇರಿಗಳು ಪುನರಾರಂಭವಾಗಿದ್ದು, ಜಗತ್ತು ನಿಧಾನವಾಗಿ ಸಾಮಾನ್ಯ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ.

ಎಷ್ಟೋ ದಿನಗಳ ನಂತರ ಹೊರ ಬಂದ ಖುಷಿಗೆ ಜನ ಕೊರೋನಾವನ್ನೂ ಮರೆತಿದ್ದು, ಸಾಮಾಜಿಕ ಅಂತರಕ್ಕೂ ತಿಲಾಂಜಲಿಯಿಟ್ಟಿದ್ದಾರೆ. ಆದರೆ ಕೊರೋನಾ ಆತಂಕ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆಂದು ಬೇಕಾಬಿಟ್ಟಿ ತಿರುಗಿದರೆ ಮತ್ತೊಂದು ಲಾಕ್ ಡೌನ್ ಅನಿವಾರ್ಯವಾಗಲಿದೆ. ಜತೆಗೆ ಕೊರೋನಾ ಪ್ರಕರಣಗಳೂ ಹೆಚ್ಚಲಿವೆ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆರಿಗೆ ನಂತರ ಮಹಿಳೆಯರು ದಪ್ಪ ಆಗಲು ಕಾರಣವೇನು

ಕಹಿ ಬೇವನ್ನು ಪ್ರತಿನಿತ್ಯ ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಮಾವಿನಕಾಯಿ ಸಿಕ್ರೆ ಈ ರೀತಿ ಚಟ್ನಿ ಮಾಡಿ ಗಂಜಿ ಜತೆ ಸೇವಿಸಿ, ಅದ್ಭುತ

ರಸಗುಲ್ಲಾ ಗಂಟಲಲ್ಲಿ ಸಿಲುಕಿ ಯುವಕ ವ್ಯಕ್ತಿ ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ಆರೋಗ್ಯವನ್ನು ಸಮತೋಲನದಲ್ಲಿಡಲು ಕಾಮ ಕಸ್ತೂರಿ ಬೀಜದ ನೀರು ಕುಡಿಯಿರಿ

ಮುಂದಿನ ಸುದ್ದಿ
Show comments