ಬಟ್ಟೆ ಅಂಗಡಿ ತೆರೆದರೂ ಬರಲು ಹಿಂಜರಿಯುತ್ತಿರುವ ಜನ

Webdunia
ಶನಿವಾರ, 9 ಮೇ 2020 (08:36 IST)
ಬೆಂಗಳೂರು: ಕೊರೋನಾ ವೈರಸ್ ಎಂಬ ಮಹಾಮಾರಿ ಜನರಲ್ಲಿ ಎಷ್ಟು ಭಯ ಹುಟ್ಟಿಸಿದೆಯೆಂದರೆ ಅಂಗಡಿಗಳಿಂದ ವಸ್ತು ಖರೀದಿಸಲೂ ಜನ ಹಿಂದೆ ಮುಂದೆ ನೋಡುವಂತಾಗಿದೆ.


ಲಾಕ್ ಡೌನ್ ಸಡಿಲಿಕೆಯಾದ ಬಳಿಕ ಬಟ್ಟೆ ಅಂಗಡಿಗಳನ್ನು ಸಂಜೆಯ ತನಕ ತೆರೆಯಲು ಕೆಲವೆಡೆ ಅವಕಾಶ ನೀಡಲಾಗಿದೆ. ಹಾಗಿದ್ದರೂ ಅಂಗಡಿಗೆ ಬಂದು ಖರೀದಿ ಮಾಡಲು ಜನ ಭಯಪಡುತ್ತಿದ್ದಾರೆ.

ಹೊಸ ಬಟ್ಟೆ ಖರೀದಿಸುವಾಗ ಅದರ ಅಳತೆ ಸರಿಯಾಗಿದೆಯೇ ಎಂದು ಮೈಮೇಲೆ ತಗುಲಿಸಲೂ ಹಿಂದೆ ಮುಂದೆ ನೋಡುವಂತಾಗಿದೆ. ಕೆಲವು ದೊಡ್ಡ ಮಳಿಗೆಗಳ ಎದುರು ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದ್ದರೂ ಜನರಲ್ಲಿ ಹಿಂಜರಿಕೆ ಕಡಿಮೆಯಾಗಿಲ್ಲ. ಹೀಗಾಗಿ ಅಂಗಡಿ ಮಾಲಿಕರು ಹೇಗಿದ್ದರೂ ಜನರೇ ಬರುತ್ತಿಲ್ಲ. ಹೀಗಾಗಿ ನಿಯಮದ ಪ್ರಕಾರವೇ ಸಂಜೆ ಏಳು ಗಂಟೆಯೊಳಗೆ ಬಾಗಿಲು ಮುಚ್ಚುವುದಕ್ಕೆ ಏನೂ ತೊಂದರೆಯಿಲ್ಲ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments