ಬಸ್, ಆಟೋ ಹತ್ತಲು ಹಿಂಜರಿಯುತ್ತಿರುವ ಜನ

Webdunia
ಗುರುವಾರ, 21 ಮೇ 2020 (09:22 IST)
ಬೆಂಗಳೂರು: ಕೊರೋನಾದಿಂದಾಗಿ ಜನರು ಸಾರ್ವಜನಿಕ ಸೇವೆಗಳನ್ನು ಬಳಸಲೂ ಹಿಂಜರಿಯುತ್ತಿದ್ದಾರೆ. ಬಸ್, ಆಟೋ ಆರಂಭವಾದರೂ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

 

ವಾಹನಗಳ ಓಡಾಟವಿರುವುದು ನಿಜ. ಆದರೆ ಹೆಚ್ಚಿನವರು ಓಡಾಟಕ್ಕೆ ತಮ್ಮ ಸ್ವಂತ ವಾಹನ ಬಳಸುತ್ತಿದ್ದಾರೆ. ಆದರೆ ಎಂದಿನಂತೆ ಆಟೋ, ಕ್ಯಾಬ್ ಗಳಲ್ಲಿ ಓಡಾಡಿದರೆ ಎಲ್ಲಿ ವೈರಸ್ ತಗುಲುವುದೋ ಎಂದು ಭಯಪಡುತ್ತಿದ್ದಾರೆ.

ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾದರೂ ಎಂದಿನಂತೆ ಬಸ್ ನಿಲ್ದಾಣಗಳಲ್ಲಿ ಜನರಿಲ್ಲ. ಹೀಗಾಗಿ ಮೊದಲ ದಿನವೇ ಸಾರಿಗೆ ಸಂಸ್ಥೆ ನಿರಾಸೆ ಅನುಭವಿಸಿತ್ತು. ಹೀಗಾಗಿ ಎರಡನೇ ದಿನ ಸ್ಯಾನಿಟೈಸರ್, ಸುರಕ್ಷಿತಾ ವ್ಯವಸ್ಥೆಗಳ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸಿದೆ. ಬಹುಶಃ ಸಂಚಾರ ಮಾಡಲು ಜನರಿಗೆ ನಂಬಿಕೆ ಬರಬೇಕೆಂದರೆ ಇನ್ನೂ ಒಂದು ವಾರ ಕಳೆಯಬೇಕಾಗಬಹುದೇನೋ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments