Webdunia - Bharat's app for daily news and videos

Install App

ಬಸ್, ಆಟೋ ಹತ್ತಲು ಹಿಂಜರಿಯುತ್ತಿರುವ ಜನ

Webdunia
ಗುರುವಾರ, 21 ಮೇ 2020 (09:22 IST)
ಬೆಂಗಳೂರು: ಕೊರೋನಾದಿಂದಾಗಿ ಜನರು ಸಾರ್ವಜನಿಕ ಸೇವೆಗಳನ್ನು ಬಳಸಲೂ ಹಿಂಜರಿಯುತ್ತಿದ್ದಾರೆ. ಬಸ್, ಆಟೋ ಆರಂಭವಾದರೂ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

 

ವಾಹನಗಳ ಓಡಾಟವಿರುವುದು ನಿಜ. ಆದರೆ ಹೆಚ್ಚಿನವರು ಓಡಾಟಕ್ಕೆ ತಮ್ಮ ಸ್ವಂತ ವಾಹನ ಬಳಸುತ್ತಿದ್ದಾರೆ. ಆದರೆ ಎಂದಿನಂತೆ ಆಟೋ, ಕ್ಯಾಬ್ ಗಳಲ್ಲಿ ಓಡಾಡಿದರೆ ಎಲ್ಲಿ ವೈರಸ್ ತಗುಲುವುದೋ ಎಂದು ಭಯಪಡುತ್ತಿದ್ದಾರೆ.

ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾದರೂ ಎಂದಿನಂತೆ ಬಸ್ ನಿಲ್ದಾಣಗಳಲ್ಲಿ ಜನರಿಲ್ಲ. ಹೀಗಾಗಿ ಮೊದಲ ದಿನವೇ ಸಾರಿಗೆ ಸಂಸ್ಥೆ ನಿರಾಸೆ ಅನುಭವಿಸಿತ್ತು. ಹೀಗಾಗಿ ಎರಡನೇ ದಿನ ಸ್ಯಾನಿಟೈಸರ್, ಸುರಕ್ಷಿತಾ ವ್ಯವಸ್ಥೆಗಳ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸಿದೆ. ಬಹುಶಃ ಸಂಚಾರ ಮಾಡಲು ಜನರಿಗೆ ನಂಬಿಕೆ ಬರಬೇಕೆಂದರೆ ಇನ್ನೂ ಒಂದು ವಾರ ಕಳೆಯಬೇಕಾಗಬಹುದೇನೋ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments