ಬಸ್, ಆಟೋ ಹತ್ತಲು ಹಿಂಜರಿಯುತ್ತಿರುವ ಜನ

Webdunia
ಗುರುವಾರ, 21 ಮೇ 2020 (09:22 IST)
ಬೆಂಗಳೂರು: ಕೊರೋನಾದಿಂದಾಗಿ ಜನರು ಸಾರ್ವಜನಿಕ ಸೇವೆಗಳನ್ನು ಬಳಸಲೂ ಹಿಂಜರಿಯುತ್ತಿದ್ದಾರೆ. ಬಸ್, ಆಟೋ ಆರಂಭವಾದರೂ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

 

ವಾಹನಗಳ ಓಡಾಟವಿರುವುದು ನಿಜ. ಆದರೆ ಹೆಚ್ಚಿನವರು ಓಡಾಟಕ್ಕೆ ತಮ್ಮ ಸ್ವಂತ ವಾಹನ ಬಳಸುತ್ತಿದ್ದಾರೆ. ಆದರೆ ಎಂದಿನಂತೆ ಆಟೋ, ಕ್ಯಾಬ್ ಗಳಲ್ಲಿ ಓಡಾಡಿದರೆ ಎಲ್ಲಿ ವೈರಸ್ ತಗುಲುವುದೋ ಎಂದು ಭಯಪಡುತ್ತಿದ್ದಾರೆ.

ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾದರೂ ಎಂದಿನಂತೆ ಬಸ್ ನಿಲ್ದಾಣಗಳಲ್ಲಿ ಜನರಿಲ್ಲ. ಹೀಗಾಗಿ ಮೊದಲ ದಿನವೇ ಸಾರಿಗೆ ಸಂಸ್ಥೆ ನಿರಾಸೆ ಅನುಭವಿಸಿತ್ತು. ಹೀಗಾಗಿ ಎರಡನೇ ದಿನ ಸ್ಯಾನಿಟೈಸರ್, ಸುರಕ್ಷಿತಾ ವ್ಯವಸ್ಥೆಗಳ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸಿದೆ. ಬಹುಶಃ ಸಂಚಾರ ಮಾಡಲು ಜನರಿಗೆ ನಂಬಿಕೆ ಬರಬೇಕೆಂದರೆ ಇನ್ನೂ ಒಂದು ವಾರ ಕಳೆಯಬೇಕಾಗಬಹುದೇನೋ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments