Webdunia - Bharat's app for daily news and videos

Install App

ಬಸ್, ಆಟೋ ಹತ್ತಲು ಹಿಂಜರಿಯುತ್ತಿರುವ ಜನ

Webdunia
ಗುರುವಾರ, 21 ಮೇ 2020 (09:22 IST)
ಬೆಂಗಳೂರು: ಕೊರೋನಾದಿಂದಾಗಿ ಜನರು ಸಾರ್ವಜನಿಕ ಸೇವೆಗಳನ್ನು ಬಳಸಲೂ ಹಿಂಜರಿಯುತ್ತಿದ್ದಾರೆ. ಬಸ್, ಆಟೋ ಆರಂಭವಾದರೂ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

 

ವಾಹನಗಳ ಓಡಾಟವಿರುವುದು ನಿಜ. ಆದರೆ ಹೆಚ್ಚಿನವರು ಓಡಾಟಕ್ಕೆ ತಮ್ಮ ಸ್ವಂತ ವಾಹನ ಬಳಸುತ್ತಿದ್ದಾರೆ. ಆದರೆ ಎಂದಿನಂತೆ ಆಟೋ, ಕ್ಯಾಬ್ ಗಳಲ್ಲಿ ಓಡಾಡಿದರೆ ಎಲ್ಲಿ ವೈರಸ್ ತಗುಲುವುದೋ ಎಂದು ಭಯಪಡುತ್ತಿದ್ದಾರೆ.

ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾದರೂ ಎಂದಿನಂತೆ ಬಸ್ ನಿಲ್ದಾಣಗಳಲ್ಲಿ ಜನರಿಲ್ಲ. ಹೀಗಾಗಿ ಮೊದಲ ದಿನವೇ ಸಾರಿಗೆ ಸಂಸ್ಥೆ ನಿರಾಸೆ ಅನುಭವಿಸಿತ್ತು. ಹೀಗಾಗಿ ಎರಡನೇ ದಿನ ಸ್ಯಾನಿಟೈಸರ್, ಸುರಕ್ಷಿತಾ ವ್ಯವಸ್ಥೆಗಳ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸಿದೆ. ಬಹುಶಃ ಸಂಚಾರ ಮಾಡಲು ಜನರಿಗೆ ನಂಬಿಕೆ ಬರಬೇಕೆಂದರೆ ಇನ್ನೂ ಒಂದು ವಾರ ಕಳೆಯಬೇಕಾಗಬಹುದೇನೋ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments