ಬಸ್, ಆಟೋ ಹತ್ತಲು ಹಿಂಜರಿಯುತ್ತಿರುವ ಜನ

Webdunia
ಗುರುವಾರ, 21 ಮೇ 2020 (09:22 IST)
ಬೆಂಗಳೂರು: ಕೊರೋನಾದಿಂದಾಗಿ ಜನರು ಸಾರ್ವಜನಿಕ ಸೇವೆಗಳನ್ನು ಬಳಸಲೂ ಹಿಂಜರಿಯುತ್ತಿದ್ದಾರೆ. ಬಸ್, ಆಟೋ ಆರಂಭವಾದರೂ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

 

ವಾಹನಗಳ ಓಡಾಟವಿರುವುದು ನಿಜ. ಆದರೆ ಹೆಚ್ಚಿನವರು ಓಡಾಟಕ್ಕೆ ತಮ್ಮ ಸ್ವಂತ ವಾಹನ ಬಳಸುತ್ತಿದ್ದಾರೆ. ಆದರೆ ಎಂದಿನಂತೆ ಆಟೋ, ಕ್ಯಾಬ್ ಗಳಲ್ಲಿ ಓಡಾಡಿದರೆ ಎಲ್ಲಿ ವೈರಸ್ ತಗುಲುವುದೋ ಎಂದು ಭಯಪಡುತ್ತಿದ್ದಾರೆ.

ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾದರೂ ಎಂದಿನಂತೆ ಬಸ್ ನಿಲ್ದಾಣಗಳಲ್ಲಿ ಜನರಿಲ್ಲ. ಹೀಗಾಗಿ ಮೊದಲ ದಿನವೇ ಸಾರಿಗೆ ಸಂಸ್ಥೆ ನಿರಾಸೆ ಅನುಭವಿಸಿತ್ತು. ಹೀಗಾಗಿ ಎರಡನೇ ದಿನ ಸ್ಯಾನಿಟೈಸರ್, ಸುರಕ್ಷಿತಾ ವ್ಯವಸ್ಥೆಗಳ ಮೂಲಕ ಜನರ ಗಮನ ಸೆಳೆಯಲು ಪ್ರಯತ್ನಿಸಿದೆ. ಬಹುಶಃ ಸಂಚಾರ ಮಾಡಲು ಜನರಿಗೆ ನಂಬಿಕೆ ಬರಬೇಕೆಂದರೆ ಇನ್ನೂ ಒಂದು ವಾರ ಕಳೆಯಬೇಕಾಗಬಹುದೇನೋ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಯಾರಿಗೆಲ್ಲಾ ಹಾಲಿನ ಅಲರ್ಜಿ ಆಗುತ್ತದೆ ಮತ್ತು ಕಾರಣವೇನು

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಮುಂದಿನ ಸುದ್ದಿ
Show comments