ದೇವಾಲಯ ತೆರೆಯದೇ ಆದಾಯವಿಲ್ಲ: ಅರ್ಚಕರ ಅಳಲು

Webdunia
ಬುಧವಾರ, 13 ಮೇ 2020 (09:13 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಪ್ರಮುಖ ದೇವಾಲಯಗಳೇ ಬಾಗಿಲು ಬಂದ್ ಮಾಡಿ ಕೂತಿವೆ. ನಿತ್ಯದ ಪೂಜೆ ಬಿಟ್ಟರೆ ಬೇರೆ ಯಾವುದೇ ಸೇವೆಗಳು ನಡೆಯುತ್ತಿಲ್ಲ. ಈ ನಡುವೆ ಮದ್ಯದಂಗಡಿ ತೆರೆದಿರುವಾಗ ದೇವಾಲಯ ತೆರೆಯಲೂ ಅವಕಾಶ ನೀಡೋದಿಲ್ಲ ಯಾಕೆ ಎಂದು ಅರ್ಚಕರು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ.


ದೇವಾಲಯಗಳು ಮುಚ್ಚಿರುವುದರಿಂದ ಕೇವಲ ಅರ್ಚಕರಿಗೆ ಮಾತ್ರವಲ್ಲ, ದೇವಾಲಯವನ್ನೇ ನಂಬಿ ಬದುಕುವ ಹಲವರ ಬದುಕು ಅತಂತ್ರವಾಗಿದೆ. ದೇವಾಲಯ ಹುಂಡಿಗೆ ಆದಾಯ ಬರುತ್ತಿಲ್ಲ ಎನ್ನುವುದು ಒಂದು ಕಡೆಯಾದರೆ, ದೇವಾಲಯದ ಬಳಿ ಹೂ, ಹಣ್ಣು ಕಾಯಿ ಮುಂತಾದ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿದ್ದವರ ಬದುಕು ಮೂರಾಬಟ್ಟೆಯಾಗಿದೆ.

ದೇವಾಲಯ ಸದ್ಯದಲ್ಲೇ ತೆರೆಯದಿದ್ದರೆ ಇವರ ಬದುಕು ಬೀದಿ ಪಾಲಾಗಲಿದೆ. ಹೀಗಾಗಿ ಕೆಲವು ನೀತಿ ನಿಯಮಗಳನ್ನು ರೂಪಿಸಿ ದೇವಾಲಯ ತೆರವಿಗೆ ಅನುವು ಮಾಡಿಕೊಡಬೇಕು ಎಂದು ಅರ್ಚಕರು ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments