Webdunia - Bharat's app for daily news and videos

Install App

ಬಿಬಿಎಂಪಿ ಕೊರೋನಾ ಜಾಗೃತಿಗೆ ರಮೇಶ್ ಅರವಿಂದ್ ರಾಯಭಾರಿ

Webdunia
ಮಂಗಳವಾರ, 21 ಜುಲೈ 2020 (14:03 IST)
ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಹೊಸ ಹೊಸ ಕ್ರಮಗಳನ್ನು ಜಾರಿಗೆ ತರಲು ಯತ್ನಿಸುತ್ತಿದೆ.

 

ಜನರಲ್ಲಿ ಕೊರೋನಾ ಬಗ್ಗೆ ಅರಿವು ಮೂಡಿಸುವುದು, ಜಾಗೃತಿ ಮೂಡಿಸುವುದು, ಎಚ್ಚರಿಕೆ ನೀಡುವುದು, ಸರಕಾರಿ ನಿಯಮಗಳ ಪಾಲನೆ ಮಾಡುವಂತೆ ಜನರ ಮನ ಒಲಿಸುವ ಕೆಲಸವನ್ನು ಬಿಬಿಬಿಎಂಪಿ ಮಾಡಲಿದೆ. ಇದಕ್ಕಾಗಿ ತನ್ನ ಕೊರೋನಾ ಜಾಗೃತಿ ಕಾರ್ಯಕ್ರಮಕ್ಕೆ ಜನಪ್ರಿಯ ನಟ ರಮೇಶ್ ಅರವಿಂದ್ ರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ರಮೇಶ್ ಜನರಲ್ಲಿ ಕೊರೋನಾ ಕುರಿತು ಜಾಗೃತಿ ಮೂಡಿಸುವ ಬಿಬಿಎಂಪಿ ಕಾಯಕಕ್ಕೆ ಕೈ ಜೋಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments