Webdunia - Bharat's app for daily news and videos

Install App

ಪೊಲೀಸರಿಗಾಗಿ ಎಂಟು ಹೋಟೆಲ್ ಬಿಟ್ಟುಕೊಟ್ಟ ನಿರ್ದೇಶಕ ರೋಹಿತ್ ಶೆಟ್ಟಿ

Webdunia
ಬುಧವಾರ, 22 ಏಪ್ರಿಲ್ 2020 (09:38 IST)
ಮುಂಬೈ: ಬಾಲಿವುಡ್ ನಿರ್ದೇಶಕ, ನಿರ್ಮಾಪಕ ರೋಹಿತ್ ಶೆಟ್ಟಿ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗಾಗಿ ತಮ್ಮ ಒಡೆತನದ ಎಂಟು ಹೋಟೆಲ್ ಗಳನ್ನು ಬಿಟ್ಟುಕೊಟ್ಟಿದ್ದಾರೆ.


ಮುಂಬೈಯಲ್ಲಿ ಲಾಕ್ ಡೌನ್ ಜಾರಿಗೊಳಿಸಲು ಮನೆ ಮಠ ಬಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಊಟದ ವ್ಯವಸ್ಥೆ, ಸ್ನಾನ ಮಾಡಲು, ಕೆಲವು ಹೊತ್ತು ವಿಶ್ರಾಂತಿ ಪಡೆಯಲು ಮುಂಬೈಯಲ್ಲಿರುವ ಎಂಟು ಹೋಟೆಲ್ ಗಳನ್ನು ಬಿಟ್ಟುಕೊಟ್ಟಿದ್ದಾರೆ.

ರೋಹಿತ್ ಶೆಟ್ಟಿಯ ಈ ವಿಶಾಲ ಮನೋಭಾವವನ್ನು ಕೊಂಡಾಡಿರುವ ಮುಂಬೈ ಪೊಲೀಸರು ಧನ್ಯವಾದ ಸಲ್ಲಿಸಿದ್ದಾರೆ. ರೋಹಿತ್ ಮಾದರಿಯಲ್ಲೇ ನಟ ಸೋನು ಸೂದ್ ಕೂಡಾ ತಮ್ಮ ಒಡೆತನದ ಹೋಟೆಲ್ ಗಳನ್ನು ಆರೋಗ್ಯಾಧಿಕಾರಿಗಳ ವಿಶ್ರಾಂತಿಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments