Webdunia - Bharat's app for daily news and videos

Install App

ಪೊಲೀಸರಿಗಾಗಿ ಎಂಟು ಹೋಟೆಲ್ ಬಿಟ್ಟುಕೊಟ್ಟ ನಿರ್ದೇಶಕ ರೋಹಿತ್ ಶೆಟ್ಟಿ

Webdunia
ಬುಧವಾರ, 22 ಏಪ್ರಿಲ್ 2020 (09:38 IST)
ಮುಂಬೈ: ಬಾಲಿವುಡ್ ನಿರ್ದೇಶಕ, ನಿರ್ಮಾಪಕ ರೋಹಿತ್ ಶೆಟ್ಟಿ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗಾಗಿ ತಮ್ಮ ಒಡೆತನದ ಎಂಟು ಹೋಟೆಲ್ ಗಳನ್ನು ಬಿಟ್ಟುಕೊಟ್ಟಿದ್ದಾರೆ.


ಮುಂಬೈಯಲ್ಲಿ ಲಾಕ್ ಡೌನ್ ಜಾರಿಗೊಳಿಸಲು ಮನೆ ಮಠ ಬಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಊಟದ ವ್ಯವಸ್ಥೆ, ಸ್ನಾನ ಮಾಡಲು, ಕೆಲವು ಹೊತ್ತು ವಿಶ್ರಾಂತಿ ಪಡೆಯಲು ಮುಂಬೈಯಲ್ಲಿರುವ ಎಂಟು ಹೋಟೆಲ್ ಗಳನ್ನು ಬಿಟ್ಟುಕೊಟ್ಟಿದ್ದಾರೆ.

ರೋಹಿತ್ ಶೆಟ್ಟಿಯ ಈ ವಿಶಾಲ ಮನೋಭಾವವನ್ನು ಕೊಂಡಾಡಿರುವ ಮುಂಬೈ ಪೊಲೀಸರು ಧನ್ಯವಾದ ಸಲ್ಲಿಸಿದ್ದಾರೆ. ರೋಹಿತ್ ಮಾದರಿಯಲ್ಲೇ ನಟ ಸೋನು ಸೂದ್ ಕೂಡಾ ತಮ್ಮ ಒಡೆತನದ ಹೋಟೆಲ್ ಗಳನ್ನು ಆರೋಗ್ಯಾಧಿಕಾರಿಗಳ ವಿಶ್ರಾಂತಿಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments