Webdunia - Bharat's app for daily news and videos

Install App

ಬಡವರ ಹೊಟ್ಟೆ ತುಂಬಿಸಲು ಪ್ರತಿನಿತ್ಯ ಇಷ್ಟು ಖರ್ಚು ಮಾಡುತ್ತಿದ್ದಾರಂತೆ ಶಿವರಾಜ್ ಕುಮಾರ್!

Webdunia
ಬುಧವಾರ, 22 ಏಪ್ರಿಲ್ 2020 (09:14 IST)
ಬೆಂಗಳೂರು: ಕೊರೋನಾದಿಂದ ಸಂಕಷ್ಟಕ್ಕೀಡಾದ ಬಡವರಿಗೆ ನಟ ಶಿವರಾಜ್ ಕುಮಾರ್ ತಮ್ಮ ಅಭಿಮಾನಿ ಬಳಗದವರ ಮೂಲಕ ಪ್ರತಿನಿತ್ಯ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ಮಾಡುತ್ತಿರುವ ವೆಚ್ಚವೆಷ್ಟು ಗೊತ್ತೇ?


ಶಿವರಾಜ್ ಕುಮಾರ್ ಪ್ರತಿದಿನ ಬಡವರು, ಸಿನಿ ಕಾರ್ಮಿಕರು ಸೇರಿದಂತೆ 500 ಜನರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ದಿನವೊಂದಕ್ಕೆ 1.5 ಲಕ್ಷ ರೂ. ಖರ್ಚು ಮಾಡುತ್ತಿದ್ದಾರೆ ಎಂದು ಅವರ ಅಭಿಮಾನಿ ಬಳಗ ಹೇಳಿಕೊಂಡಿದೆ.

ಸ್ಯಾಂಡಲ್ ವುಡ್ ನ ಎಲ್ಲಾ ಸೆಲೆಬ್ರಿಟಿಗಳೂ ಈಗ ತಮ್ಮ ಅಭಿಮಾನಿ ಬಳಗದ ಮೂಲಕ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಶಿವಣ್ಣ ಇಷ್ಟೊಂದು ಕಾಳಜಿ ತೆಗೆದುಕೊಳ್ಳುತ್ತಿರುವುದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments